
ಬೆಂಗಳೂರು (ಫೆ.21): ಕಂಬಳ ವಿಧೇಯಕ ಈಗ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ. ಕಂಬಳ ಕಾನೂನು ಬದ್ಧಗೊಳಿಸುವ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗೆ ರವಾನಿಸಿದ್ದಾರೆ.
ಪ್ರಾಣಿ ಹಿಂಸೆ ತಡೆ ಕಾಯ್ದೆ ಕೇಂದ್ರದ ವ್ಯಾಪ್ತಿಯಲ್ಲಿರುವ ಹಿನ್ನೆಲೆಯಲ್ಲಿ ಈಗ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದೆ.
ಕಂಬಳ ಕ್ರೀಡೆಗೆ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.