ಕನಕಗಿರಿ ದೇವಾಲಯದ ವೇಳೆ ಮುರಿದ ರಥದ ಇರುಸು

Published : Mar 28, 2019, 07:22 PM ISTUpdated : Mar 28, 2019, 07:31 PM IST
ಕನಕಗಿರಿ ದೇವಾಲಯದ ವೇಳೆ ಮುರಿದ ರಥದ ಇರುಸು

ಸಾರಾಂಶ

ಐತಿಹಾಸಿಕ ರಥೋತ್ಸವದ ವೇಳೆ ರಥದ ಇರುಸು ಮುರಿದಿದ್ದು ಅದೃಷ್ಟವಶಾತ್ ಯಾವುದೆ ಅವಘಡ ಸಂಭವಿಸಿಲ್ಲ.

ಕೊಪ್ಪಳ[ಮಾ. 28] ಐತಿಹಾಸಿಕ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ ನಡೆಯುವಾಗ ರಥದ ಇರುಸು ಮುರಿದಿರುವ ಘಟನೆ ಬುಧವಾರ ನಡೆದಿದ್ದು ಯಾವುದೆ ಅಪಾಯ ಸಂಭವಿಸಿಲ್ಲ.

ಸರಿಯಾಗಿ 4 ಗಂಟೆಗೆ ಆರಂಭವಾದ ರಥೋತ್ಸವವು ಪಾದಗಟ್ಟಿ ತಲುಪುವ ಮುನ್ನವೇ ನಡು ಬೀದಿಯಲ್ಲಿರುವಾಗ ರಥದ ಎಡಭಾಗದ ಗಾಲಿ ತೋಡಿಸಲಾಗಿರುವ ಇರುಸು ಮುರಿದಿದೆ. ರಥದ ಇರುಸು ಮುರಿದಿರು ಸುದ್ದಿ ತಿಳಿದ ದೇವಸ್ಥಾನ ಅಧಿಕಾರಿಗಾಳು ಹಾಗೂ ಪೋಲೀಸ್ ಅಧಿಕಾರಿಗಾಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.

ಇರುಸು ಮುರಿದ ಪರಿಣಾಮ ಯಾವುದೇ ಹಾನಿಯಾಗಿಲ್ಲ. ಘಟನೆಗೆ ಏನು ಕಾರಣ ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ