
ಮಂಡ್ಯದ ಗಂಡು, ಕರ್ನಾಟಕದ ಕರ್ಣ ಅಂಬರೀಶ್ ನಮ್ಮನ್ನೆಲ್ಲ ಅಗಲಿದ್ದಾರೆ. ಅವರು ಕೇವಲ ನಾಯಕ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಪ್ರಬಲ ರಾಜಕಾರಣಿಯಾಗಿಯೂ ಹೆಸರು ಮಾಡಿದ್ದರು. ಕಾವೇರಿ ನೀರಿನ ವಿಚಾರದಲ್ಲಿ ರಾಜೀನಾಮೆ ನೀಡಿ ಹೊರಬಂದಿದ್ದರು ರೆಬಲ್ ಸ್ಟಾರ್.
Live Updates: ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ಅಂತಿಮ ದರ್ಶನ
ಎಯ್.. ಬುಲ್..ಬುಲ್ ಮಾತಾಡಕಿಲ್ವಾ.. ಎಂದು ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಂಡ್ಯದ ಗಂಡು ದೂರವಾಗಿದ್ದಾರೆ. ತಮ್ಮ ಚಿತ್ರಗಳ ಛಾಪನ್ನು ಬಿಟ್ಟು ಹೋಗಿದ್ದಾರೆ. ಅಂಬಿ ನಿಂಗೆ ವಯಸ್ಸಾಯ್ತೋ ಅವರ ಕೊನೆಯ ಚಿತ್ರ.
ಅಂಬಿ ನಿಧನಕ್ಕೆ ಸೋಶಿಯಲ್ ಮೀಡಿಯಾ ಸಹ ಪ್ರತಿಕ್ರಿಯಿಸಿದೆ. ರಾಧಿಕಾ ಪಂಡಿತ್ ಸೀಮಂತದ ಕಾರ್ಯಕ್ರಮ ಅಂಬರೀಶ್ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮ ಆಗಿಹೋಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.