ಕೊಡಗಿನ ನೋವಿಗೆ ಸ್ಪಂದಿಸಲು ಸ್ಯಾಂಡಲ್‌ವುಡ್ ಮನವಿ

Published : Aug 17, 2018, 07:09 PM ISTUpdated : Sep 09, 2018, 10:07 PM IST
ಕೊಡಗಿನ ನೋವಿಗೆ ಸ್ಪಂದಿಸಲು ಸ್ಯಾಂಡಲ್‌ವುಡ್ ಮನವಿ

ಸಾರಾಂಶ

ಕೊಡಗು ಜನರ ಕಣ್ಣಲ್ಲಿ ಈ ವರ್ಷದ ಮಳೆ ನೀರು ತರಿಸುತ್ತಲೇಇದೆ.  ಮಡಿಕೇರಿ, ಕುಶಾಲನಗರ, ನಾಪೋಕ್ಲು, ವಿರಾಜಪೇಟೆ, ಸೋಮವಾರಪೇಟೆ ಜನ ಹೈರಾಣವಾಗಿದ್ದಾರೆ.

ಮಡಿಕೇರಿ[ಆ.17] ಕೊಡಗಿನ ಜನರ ನೋವಿಗೆ ಸ್ಪಂದಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಮನವಿ ಮಾಡಿಕೊಂಡಿದ್ದಾರೆ.  ಕಷ್ಟದಲ್ಲಿರುವ ಕೊಡಗು ಜನರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡೋಣ. ಈ ಸಂದರ್ಭದಲ್ಲಿ ಅವರಿಗೆ ನಮ್ಮ ಸಹಾಯ ಹಾಗೂ ಬೆಂಬಲ ಅಗತ್ಯವಿದೆ ಎಂದು ದರ್ಶನ್ ವಿನಂತಿ ಮಾಡಿಕೊಂಡಿದ್ದಾರೆ.

ಕೊಡಗು ಪ್ರವಾಹ: ಸಂಕಷ್ಟದಲ್ಲಿರುವವರಿಗೆ ಹೆಲ್ಪ್‌ಲೈನ್

ನೋವಿನಲ್ಲಿ ಇರುವವರಿಗೆ ನಮ್ಮಿಂದ ಏನಾದರೂ ಅತಿ ದೊಡ್ಡ ಕೊಡುಗೆ ನೀಡುವುದಾದರೆ ನಾವು ಈ ಕೂಡಲೆ ಅವರ ನೆರವಿಗೆ ಧಾವಿಸಬೇಕು. ಸರಕಾರ ಕೂಡ ಸಕಲ ಪರಿಹಾರ ನೀಡಲು ಈ ಕೂಡಲೆ ಮುಂದೆ ಬರಬೇಕು ಎಂದು ಸುದೀಪ್ ವಿನಂತಿಸಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!