ಇಂದು ದುನಿಯಾ ವಿಜಿಗೆ ಪರಪ್ಪನ ಆಗ್ರಹಾರ ಜೈಲ್ ಗತಿ

Published : Sep 23, 2018, 10:43 AM ISTUpdated : Sep 23, 2018, 10:46 AM IST
ಇಂದು ದುನಿಯಾ ವಿಜಿಗೆ ಪರಪ್ಪನ ಆಗ್ರಹಾರ ಜೈಲ್ ಗತಿ

ಸಾರಾಂಶ

ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ನಟ ದುನಿಯಾ ವಿಜಯ್ ಗೆ ಇಂದು ಪರಪ್ಪನ ಆಗ್ರಹಾರ ಜೈಲ್ ಗತಿ.

ಬೆಂಗಳೂರು, [ಸೆ.23]:  ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದುನಿಯಾ ವಿಜಯ್ ಗೆ ಪರಪ್ಪನ ಆಗ್ರಹಾರ ಜೈಲ್ ಗತಿ.

ಪಾನಿಪೂರಿ ಕಿಟ್ಟಿ ಅಣ್ಣನ ಮಗನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ. 

ಇಂದು ಭಾನುವಾರ ಆಗಿದ್ದರಿಂದ ಕೋರ್ಟ್ ರಜೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದುನಿಯಾ ವಿಜಿಯನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ಜಡ್ಜ್ ಮುಂದೆ  ಹಾಜರುಪಡಿಸಲಿದ್ದಾರೆ. 

ಇದನ್ನು ಓದಿ: ನಟ ದುನಿಯಾ ವಿಜಯ್ ಅರೆಸ್ಟ್

ಕೋರ್ಟ್ ರಜೆ ಇರೋದ್ರಿಂದ ಯಾವುದೇ  ಕಾರಣಕ್ಕೂ ಜಾಮೀನು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ವಿಜಿ ಇಂದು ಪರಪ್ಪನ ಆಗ್ರಹಾರ ಸೇರುವುದು ಖಚಿತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!