ಕನ್ನಡ ಕಡ್ಡಾಯಗೊಳಿಸಿ,ಇಲ್ಲವೆ ಕ್ರಮ ಎದುರಿಸಿ: ಸರ್ಕಾರದಿಂದ ಎಚ್ಚರಿಕೆ

Published : Jul 13, 2017, 11:38 PM ISTUpdated : Apr 11, 2018, 01:13 PM IST
ಕನ್ನಡ ಕಡ್ಡಾಯಗೊಳಿಸಿ,ಇಲ್ಲವೆ ಕ್ರಮ ಎದುರಿಸಿ: ಸರ್ಕಾರದಿಂದ ಎಚ್ಚರಿಕೆ

ಸಾರಾಂಶ

ಮೇ 29ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಿದೆ

ಬೆಂಗಳೂರು(ಜು.13): ಕೇಂದ್ರಿಯ ವಿಶ್ವವಿದ್ಯಾಲಯಗಳು, ಕೇಂದ್ರ ಪಠ್ಯಕ್ರಮದ ಶಾಲೆಗಳು ಸೇರಿದಂತೆ ಎಲ್ಲಾ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲೂ ಪ್ರಸಕ್ತ ವರ್ಷದಿಂದ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮೇ 29ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಿದೆ. ಯಾವುದೇ ಶಾಲೆಗಳು ಕನ್ನಡ ಕಲಿಸದೇ ಇದ್ದರೆ ಅಂತಹ ಶಾಲೆಗಳಿಗೆ ಮುಂದಿನ ವರ್ಷದಿಂದ ಎನ್‍ಒಸಿ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದ್ದಾ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ
ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ