
ಬೆಂಗಳೂರು(ಅ.05): ಈತ ಕನ್ನಡ ಸಂಘಟನೆಯವನ್ನು ಅಂತ ಹೇಳ್ತಾನೆ ಆದ್ರೆ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಯತ್ನಿಸ್ತಾನೆ, ಈ ಕನ್ನಡ ಸಂಘಟನೆ ಕಾರ್ಯಕರ್ತನ ಕಾಮಲೀಲೆ ಕೇಳಿದ್ರೆ ನೀವು ಬಿಚ್ಚಿಬೀಳ್ತಿರಿ.
ಆನೇಕಲ್'ನ ಮಹದೇವಪುರದಲ್ಲಿ ಸೆಪ್ಟೆಂಬರ್ 22ರಂದು ಮಹಿಳೆಯರು ವಾಸವಾಗಿರುವ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಈ ಕಾಮುಖಿ ಮರುಳಿಧರ ಯತ್ನಿಸಿದ್ದಾನೆ. ಈ ವೇಳೆ ಮಹಿಳೆಯರ ಚೀರಾಟ ಕಂಡು ಮನೆಯಿಂದ ಹಾರಿ ಪರಾರಿಯಾಗಿದ್ದಾನೆ. ಈ ವೇಳೆ ಕಾಮುಕನನ್ನ ಕಂಡು ಮಹಿಳೆಯರು ಕೂಗಾಡಿದಕ್ಕೆ ಮನೆಯ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೀದಿ ಕಾಮುಕ ಮುರಳಿಯನ್ನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಕಾಮುಕ ರಸ್ತೆಗೆ ಹಾರಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.