
ರಾಮೇಶ್ವರಂ(ಸೆ.12): ಕಾವೇರಿ ವಿಚಾರವಾಗಿ ತಮಿಳುನಾಡಿನಲ್ಲಿ ಪುಂಡಾಟ ಮುಂದುವರೆದಿದೆ. ತಮಿಳುನಾಡಿನ ಹಲವೆಡೆ ಕನ್ನಡಿಗರನ್ನು ಟಾರ್ಗೆಟ್ ಮಾಡಲಾಗಿದೆ.
ಕನ್ನಡಿಗರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಾಮೇಶ್ವರಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ.
‘ಕಾವೇರಿ ತಮಿಳುರದು ಅಂತಾ ಹೇಳು ಎಂದು ಮನಬಂದಂತೆ ಥಳಿಸಿದ್ದಾರೆ. ‘ಟಿಪಿಡಿಕೆ’ ಎಂಬ ಸಂಘಟನೆ ಕಾರ್ಯಕರ್ತರು ಈ ಪುಂಡಾಟಿಕೆ ಮುಂದುವರೆಸಿದ್ದು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.