ಸಚಿವ ರಮೇಶ್ ಕುಮಾರ್ ಭಾಷಣಕ್ಕೆ ಕರವೇ ಕಾರ್ಯಕರ್ತರಿಂದ ಅಡ್ಡಿ

Published : Jan 26, 2017, 04:09 PM ISTUpdated : Apr 11, 2018, 12:51 PM IST
ಸಚಿವ ರಮೇಶ್ ಕುಮಾರ್ ಭಾಷಣಕ್ಕೆ ಕರವೇ ಕಾರ್ಯಕರ್ತರಿಂದ ಅಡ್ಡಿ

ಸಾರಾಂಶ

ರಾಷ್ಟ್ರೀಯ ಹಬ್ಬಕ್ಕೆ ಧಕ್ಕೆ ತರುವ ನಡವಳಿಕೆ ಹಿನ್ನೆಲೆ 36 ಕಾರ್ಯಕರ್ತರನ್ನು ಕೋಲಾರ ನಗರ ಠಾಣೆ ಪೊಲೀಸ್ ಬಂಧಿಸಿ , ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ

ಕೋಲಾರ (ಜ. 26): ಕೋಲಾರದಲ್ಲಿ 68ನೇ ಗಣರಾಜ್ಯೋತ್ಸವ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ರಮೇಶ್ ಕುಮಾರ್ ಭಾಷಣಕ್ಕೆ ಕರವೇ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹಬ್ಬಕ್ಕೆ ಧಕ್ಕೆ ತರುವ ನಡವಳಿಕೆ ಹಿನ್ನೆಲೆ 36 ಕಾರ್ಯಕರ್ತರನ್ನು ಕೋಲಾರ ನಗರ ಠಾಣೆ ಪೊಲೀಸ್ ಬಂಧಿಸಿ , ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿಕ್ಕಮಗಳೂರು ಮುಳ್ಳಯ್ಯನಗಿರಿ ರಸ್ತೆಯಲ್ಲಿ ಪ್ರವಾಸಿ ಜೀಪ್ ಪಲ್ಟಿ; ಕೇರಳದ ಆರು ಶಾಲಾ ಮಕ್ಕಳಿಗೆ ಗಾಯ
ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ, ಉಳಿತು ಪ್ರಯಾಣಿಕರ ಪ್ರಾಣ