ಎಂಇಎಸ್ ನಿಷೇಧಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Published : Nov 03, 2016, 07:14 AM ISTUpdated : Apr 11, 2018, 12:51 PM IST
ಎಂಇಎಸ್ ನಿಷೇಧಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಸಾರಾಂಶ

ರಾಜ್ಯೋತ್ಸವ ದಿನದಂದು ಕರಾಳ ದಿನವನ್ನಾಚರಿಸಿದ ನಾಡವಿರೋಧಿ ಎಂಇಎಸ್ ಸಂಘಟನೆಯನ್ನು ಸರ್ಕಾರ ನಿಷೇಧಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದ್ದಾರೆ.

ಬೆಂಗಳೂರು (ನ.03): ನವೆಂಬರ್‍ 1 ರಂದು ಬೆಳಗಾವಿಯಲ್ಲಿ ಎಂಇಎಸ್ ಕಾಯ೯ಕತ೯ರು ಕರಾಳ ದಿನಾಚರಣೆ ಆಚರಿಸಿರುವುದನ್ನು ವಿರೊಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ರಾಜ್ಯೋತ್ಸವ ದಿನದಂದು ಕರಾಳ ದಿನವನ್ನಾಚರಿಸಿದ ನಾಡವಿರೋಧಿ ಎಂಇಎಸ್ ಸಂಘಟನೆಯನ್ನು ಸರ್ಕಾರ ನಿಷೇಧಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದ್ದಾರೆ.

ಕರಾಳ ದಿನವನ್ನು ಆಚರಿಸಿದವರನ್ನು ಕೂಡಲೇ ಗಡಿಪಾರು ಮಾಡುವಂತೆ ಹಾಗೂ ಮೆರವಣಿಗೆಯಲ್ಲಿ ಬಂದೂಕು ಪ್ರದಶ೯ನ ಮಾಡಿದ್ದ ಪುಂಡರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ  ವೇದಿಕೆ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾರಾಯಣ ಗವಡ ಬಣದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಯಾ೯ಲಿಯಲ್ಲಿ ನೂರಾರು ಕರವೇ ಕಾಯ೯ಕತ೯ರು ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ