ಕರ್ನಾಟಕ ಚುನಾವಣೆ : ಬಾಡಿಗೆ ವಿಮಾನಗಳಿಗೆ ಸುರಕ್ಷತಾ ನಿಯಮ

Published : Apr 20, 2018, 09:23 AM IST
ಕರ್ನಾಟಕ ಚುನಾವಣೆ : ಬಾಡಿಗೆ ವಿಮಾನಗಳಿಗೆ ಸುರಕ್ಷತಾ ನಿಯಮ

ಸಾರಾಂಶ

ಕರ್ನಾಟಕ ಚುನಾವಣೆಯ ವೇಳೆ ವಿವಿಐಪಿಗಳ ಓಡಾಟದ ಹಿನ್ನೆಲೆಯಲ್ಲಿ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬಾಡಿಗೆ ವಿಮಾನ ನಿರ್ವಹಣೆ ಕಂಪನಿಗಳಿಗೆ ಸುರಕ್ಷತಾ ನಿಯಮಾಳಿ ರೂಪಿಸಿದೆ.

ಮುಂಬೈ: ಕರ್ನಾಟಕ ಚುನಾವಣೆಯ ವೇಳೆ ವಿವಿಐಪಿಗಳ ಓಡಾಟದ ಹಿನ್ನೆಲೆಯಲ್ಲಿ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬಾಡಿಗೆ ವಿಮಾನ ನಿರ್ವಹಣೆ ಕಂಪನಿಗಳಿಗೆ ಸುರಕ್ಷತಾ ನಿಯಮಾಳಿ ರೂಪಿಸಿದೆ. ವಿಮಾನದಲ್ಲಿ ಯಾವುದೇ ಅನಿಧಿಕೃತ ಹಣ, ಮಾದಕದ್ರವ್ಯ, ಶಸ್ತ್ರಾಸ್ತ್ರಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ.

ಪ್ರಯಾಣಿಕರ ಮಾಹಿತಿಯನ್ನು ವಿಮಾನಯಾನ ನಿಯಂತ್ರಣ ಸಂಸ್ಥೆಗೆ ತಿಳಿಸುವಂತೆಯೂ ಸೂಚಿಸಲಾಗಿದೆ. ಒಂದು ವೇಳೆ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸದೇ ಇದ್ದರೆ ಪೈಲಟ್‌ಗಳು

ಮತ್ತು ನಿರ್ವಹಣಾ ಕಂಪನಿಯ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!