ಮುಧೋಳ ಮೀಸಲು ಕ್ಷೇತ್ರದ ಮತದಾರರ ಪಟ್ಟಿಯಿಂದ ಹಿಂದುಗಳ ಹೆಸರನ್ನು ಅಳಿಸಿ ಹಾಕಲಾಗುತ್ತಿದೆ.
ಮುಧೋಳ : ಮುಧೋಳ ಮೀಸಲು ಕ್ಷೇತ್ರದ ಮತದಾರರ ಪಟ್ಟಿಯಿಂದ ಹಿಂದುಗಳ ಹೆಸರನ್ನು ಅಳಿಸಿ ಹಾಕಲಾಗುತ್ತಿದೆ.
ಇದರ ಹಿಂದೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಕುಮ್ಮಕ್ಕು ಇದೆ. ಈ ಬಗ್ಗೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ರೋಪಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ಸಮಯವಷ್ಟೇ ಬಾಕಿ ಉಳಿದಿದ್ದು, ಎಲ್ಲೆಡೆ ರಾಜಕೀಯ ಮುಖಂಡರು ಸದಾ ಸಿದ್ಧತೆ ನಡೆಸುತ್ತಿದ್ದು, ಈ ವೇಳೆ ಈ ರೀತಿಯ ಆರೋಪವೊಂದು ಕೇಳಿ ಬಂದಿದೆ.