
ಬೆಂಗಳೂರು : “ ಪ್ರಸಕ್ತ 14ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನದ ಕಲಾಪ ಶುಕ್ರವಾರ ನಡೆಯಲಿದೆ. 2013ರಲ್ಲಿ ಅಸ್ತಿತ್ವಕ್ಕೆ ಬಂದ ಈ ವಿಧಾನಸಭೆಯ ಅವಧಿ ಬರುವ ಮೇ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದರೂ, ವಿಧಾನಸಭೆಯ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ.
ಇದು ಬಜೆಟ್ ಅಧಿವೇಶನವಾಗಿದ್ದರಿಂದ ಮತ್ತೆ ಸದ್ಯದಲ್ಲೇ ಅಧಿವೇಶನ ಕರೆಯುವ ಪ್ರಸಂಗ ಉದ್ಭವಿಸುವುದಿಲ್ಲ. ಬರುವ ಮಾಚ್ರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿಪ್ರಕಟಗೊಳ್ಳುವುದರಿಂದ ಈ ಅವಧಿಯ ಕೊನೆಯ ಅಧಿವೇಶನ ಶುಕ್ರವಾರವೇ ಮುಗಿದಂತಾಗುತ್ತದೆ. ಚುನಾವಣೆ ನಡೆದು ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬಂದ ನಂತರ ಜೂನ್ನಲ್ಲಿ ಮಳೆಗಾಲದ ಅಧಿವೇಶನ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.