Sep 19, 2018, 8:50 PM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಪ್ರಮುಖರ ಸಭೆಯಲ್ಲಿ ತಮ್ಮ ಪಕ್ಷದ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶುಭಸೂಚನೆ ನೀಡಿದ್ದಾರೆ. ವಿಶೇಷ ಸಭೆಯಲ್ಲಿ ಗುಪ್ತ ನಿರ್ಣಯಕ್ಕೆ ಬಿಎಸ್ವೈ ಅಂಗೀಕಾರ ಪಡೆದಿದ್ದು, ಬಿಜೆಪಿಯಲ್ಲಿ ಮತ್ತೆ ಸರ್ಕಾರ ರಚನೆಯ ಆಸೆ ಚಿಗುರಿದೆಯೆನ್ನಲಾಗಿದೆ.