ರಾಷ್ಟ್ರಕವಿ ಸ್ಮಾರಕವಾಗಿ ಕುವೆಂಪು ಮನೆ

Published : Feb 16, 2018, 01:24 PM ISTUpdated : Apr 11, 2018, 12:38 PM IST
ರಾಷ್ಟ್ರಕವಿ ಸ್ಮಾರಕವಾಗಿ ಕುವೆಂಪು ಮನೆ

ಸಾರಾಂಶ

 ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ.   ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಜೆಟ್‌ನಲ್ಲಿ 425 ಕೋಟಿ ರೂ.ಅನುದಾನ
  • ಕುವೆಂಪು ಅವರ ಮೈಸೂರಿನ ಮನೆ 'ಉದಯರವಿ'ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಣೆ.
  •  ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸಲು ಜಾನಪದ ಸಾಂಸ್ಕೃತಿಕ ಭಾರತ ಕಾರ್ಯಕ್ರಮ.
  • 1.5 ಕೋಟಿ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಸಹಯೊಗದಲ್ಲಿ ಪುಸ್ತಕ ಜಾಥಾ ಕಾರ್ಯಕ್ರಮ
  •  ಗಡಿ ಪ್ರದೇಶಗಳ ಅಭಿವೃದ್ಧಿಗೆ 50 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ.
  •  ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ. 
  •  ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್
  •  ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ 'ಕಟ್ಟುವೆವು ಹೊಸ ನಾಡೊಂದನು' ಕಾರ್ಯಕ್ರಮ
  • ಸಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ