ಕರುನಾಡು ಬಂದ್ – ಸಾರ್ವಜನಿಕರೇ ಎಚ್ಚರ..

By Suvarna Web DeskFirst Published Jan 25, 2018, 5:53 AM IST
Highlights

ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ನಡೆಸುತ್ತಿವೆ.

ಬೆಂಗಳೂರು  (ಜ.25): ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ನಡೆಸುತ್ತಿವೆ.

ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಬಂದ್ ಆರಂಭಿಸಲಾಗಿದೆ. ಕರ್ನಾಟಕ ಬಂದ್​ಗೆ ಹಲವು ಕನ್ನಡ ಪರ ಸಂಘಟನೆಗಳ ಸಾಥ್ ನೀಡಿವೆ.

ಈ ಬಂದ್’ನಿಂದ ಸಂಪೂರ್ಣ ಕರುನಾಡು ಸ್ತಬ್ಧವಾಗಿದೆ. ಇಂದು ಕೆಲ ಸೇವೆಗಳು ಲಭ್ಯವಿರದ ಕಾರಣ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ.

 

 

click me!