
ಬೆಂಗಳೂರು[ನ.02] ರಾಮನಗರ ಉಪಚುನಾವಣೆ ರದ್ದಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದರಿಂದ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಈ ದೂರನ್ನು ಆಧರಿಸಿ ದೆಹಲಿ ಚುನಾವಣಾ ಆಯೋಗದಲ್ಲಿ ಸಭೆ ನಡೆಯುತ್ತಿದೆ. ಚುನಾವಣಾ ಆಯೋಗದ ಸೂಚನೆಗೆ ರಾಜ್ಯ ಚುನಾವಣಾ ಆಯೋಗ ಸಹ ಕಾದು ಕುಳಿತಿದೆ.ಯಾವುದೇ ಕ್ಷಣದಲ್ಲಿ ನಿರ್ಧಾರ ಹೊರಬೀಳುವ ಸಾಧ್ಯತೆಇದೆ.
ರಾಮನಗರದ ಆಪರೇಶನ್ಗೆ ರಿಯಲ್ ಕಾರಣಕರ್ತ ಯಾರು?
ಹಿಂದೆ ಸಹ ರಾಜ್ಯಸಭಾ ಚುನಾಣೆ ವೇಳೆ ಜೆಡಿಎಸ್ ಶಾಸಕರು ಅಡ್ಡ ಮತದಾನ ಮಾಡಿದ್ದ ವೇಳೆ ಫಲಿತಾಂಶ ಪ್ರಕಟಕ್ಕೆ ಮುಖ್ಯ ಚುನಾವಣಾ ಆಯೋಗದ ಸಲಹೆ ಕೇಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.