ಚುನಾವಣೆ ಹೊತ್ತಲ್ಲಿ ಬಳ್ಳಾರಿ ಬಿಜೆಪಿ ಮುಖಂಡನ ರಾಸಲೀಲೆ ಬಹಿರಂಗ?

Published : Oct 15, 2018, 08:11 PM ISTUpdated : Oct 15, 2018, 08:34 PM IST
ಚುನಾವಣೆ ಹೊತ್ತಲ್ಲಿ ಬಳ್ಳಾರಿ ಬಿಜೆಪಿ ಮುಖಂಡನ ರಾಸಲೀಲೆ ಬಹಿರಂಗ?

ಸಾರಾಂಶ

ಒಂದು ಕಡೆ ದೇಶಾದ್ಯಂತ ಮೀ ಟೂ ಅಭಿಯಾನ ಸದ್ದು ಮಾಡುತ್ತಿದ್ದರೆ ಕರ್ನಾಟಕದ ಬಳ್ಳಾರಿಯಲ್ಲಿ ಬಿಜೆಪಿ ನಾಯಕರೊಬ್ಬರ ರಾಸಲೀಲೆ ಪ್ರಕರಣ ಬಯಲಾಗಿದೆ.  ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಲಾಗಿದ ಎಎಂದು ಯುವತಿ ಆರೋಪ ಮಾಡಿದ್ದು ವಿಡಿಯೋ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ.

ಬಳ್ಳಾರಿ[ಅ.15] ಬಿಜೆಪಿ ಮುಖಂಡನೊಬ್ಬನ ಲೈಂಗಿಕ ಹಗರಣ ಬೆಳಕಿಗೆ ಬರುವ ಮೂಲಕ ಲೋಕಸಭಾ ಉಪಚುನಾವಣೆಯಲ್ಲಿ ಗುಂಗಲ್ಲಿರುವ ಬಳ್ಳಾರಿ ಬಿಜೆಪಿ ನಾಯಕರಿಗೆ ಮುಜುಗರ ಉಂಟಾಗಿದೆ. ಕಾನಹೊಸಳ್ಳಿ ಮೂಲದ ಬಿಜೆಪಿ  ಜಿಲ್ಲಾ ಉಪಾಧ್ಯಕ್ಷ ಕಾನಮಡುಗು ತಿಪ್ಪೇಸ್ವಾಮಿ ಎನ್ನುವವರು  ಕೆಲಸ ಕೊಡಿಸೋದಾಗಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

 ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ವಿವಿಧ ವಿದ್ಯಾಸಂಸ್ಥೆ ಹೊಂದಿರುವ ತಿಪ್ಪೇಸ್ವಾಮಿ ಈ ರೀತಿ ಹಲವು ಕೃತ್ಯ ಮಾಡಿದ್ದಾರೆಂದು ಯುವತಿ ಆರೋಪಿಸಿದ್ದಾಳೆ. ತಮ್ಮ ಐಟಿಐ ಕಾಲೇಜಿನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ತನ್ನ ಜೊತೆ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೆಲಸ ಸಿಗುತ್ತದೆ ಅನ್ನೋ ಕಾರಣಕ್ಕೆ ಯುವತಿ ಒಪ್ಪಿದ್ದಾಳೆ. ಆದ್ರೇ ಅತ್ತ ಕೆಲಸವನ್ನು ‌ನೀಡದೇ, ಇತ್ತ ಲೈಂಗಿಕವಾಗಿ ಬಳಸಿಕೊಳ್ಳೊ ಮೂಲಕ ಅನ್ಯಾಯ ಮಾಡಿದ್ದಾರೆಂದು ಯುವತಿ ಆರೋಪಿಸಿದ್ದಾಳೆ.

ಆರೋಪಿ ಶಾಸಕ ಎನ್.ವೈ. ಗೋಪಾಲ ‌ಕೃಷ್ಣ ಬೆಂಬಲಿಗರಾಗಿದ್ದು ಇದೀಗ ಬಿಜೆಪಿಗೆ ಇರಿಸು ಮುರಿಸು ಉಂಟಾಗಿದೆ.



 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?