
ಬೆಂಗಳೂರು: ರಾಜ್ಯದ ನೂತನ ಸಚಿವ ಸಂಪುಟ ಪ್ರಮಾಣವಚನಕ್ಕೆ ಬುಧವಾರ ಮಧ್ಯಾಹ್ನ 2.12ಕ್ಕೆ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿವೆ.
suvarnanews.comಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಜೆಡಿಎಸ್ ವರಿಷ್ಠರು ಒಂದು ಅಥವಾ ಎರಡು ಸ್ಥಾನ ಖಾಲಿ ಉಳಿಸಿಕೊಳ್ಳಲು ನಿರ್ಧರಿಸಿದ್ದು, 10 ಮಂದಿಯ ಹೆಸರನ್ನು ಸಚಿವ ಸ್ಥಾನಕ್ಕೆ ಅಂತಿಮಗೊಳಿಸಿವೆ.
ನಿನ್ನೆ ದೇವೇಗೌಡರ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದಲ್ಲಿ ಸಭೆಯಲ್ಲಿ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ವರಿಷ್ಟರ ತೀರ್ಮಾನಕ್ಕೆ ಬದ್ದ ಎಂಬ ನಿರ್ಧಾರಕ್ಕೆ ಶಾಸಕರು ಬಂದಿದ್ದಾರೆ.
ಜೆಡಿಎಸ್ ಸಚಿವರ ಫೈನಲ್ ಲಿಸ್ಟ್ ಹೀಗಿದೆ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.