ತನ್ನ ಕಾರೆಂದು ಭಾವಿಸಿ ಸಿಎಂ HDK ಕಾರು ಏರಹೊರಟ ಸಿದ್ದರಾಮಯ್ಯ!

Published : May 29, 2019, 10:32 PM ISTUpdated : Dec 18, 2019, 04:55 PM IST
ತನ್ನ ಕಾರೆಂದು ಭಾವಿಸಿ ಸಿಎಂ HDK ಕಾರು ಏರಹೊರಟ ಸಿದ್ದರಾಮಯ್ಯ!

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಅವರ ಕಾರನ್ನೇರಲು ಮುಂದಾಗಿ ನಂತರ ಎಚ್ಚೆತ್ತು ಹಿಂದಕ್ಕೆ ಬಂದ ಘಟನೆ ಬುಧವಾರ ನಡೆಯಿತು.

ಬೆಂಗಳೂರು[ಮೇ. 29] ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರೆಂದು ಭಾವಿಸಿ ಗೊಂದಲದಲ್ಲಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಕಾರನ್ನು ಏರಲು ಮುಂದಾಗಿ ಬಳಿಕ ಎಚ್ಚೆತ್ತು ವಾಪಸ್​ ತಮ್ಮ ಕಾರು ಏರಿರುವ ವಿಚಿತ್ರ ಘಟನೆಗೆ ಬುಧವಾರ ಸಾಕ್ಷಿಯಾಯಿತು.

 ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಅತೃಪ್ತ ಶಾಸಕರ ಬಗೆಗಿನ ಚರ್ಚೆ ನಡೆಸಿದ ನಂತರ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸಭೆ ಮುಗಿಸಿ ಹೊರಡುವ ವೇಳೆ ಸಿದ್ದರಾಮಯ್ಯ ಅವರಿಗೆ ಕನ್ ಫ್ಯೂಷನ್ ಉಂಟಾಗಿದೆ.

ರಾಜ್ಯ ಸಚಿವ ಸಂಪುಟಕ್ಕೆ ಮೂವರ ಸೇರ್ಪಡೆ. ಯಾರ್ಯಾರಿಗೆ ಅದೃಷ್ಟ?

ಸಿದ್ದರಾಮಯ್ಯ ಸಭೆ ಮುಗಿಸಿ ತೆರಳುವ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾಗಿದ್ದಾರೆ. ಈ ವೇಳೆ ಹೆಜ್ಜೆ ಹಾಕುತ್ತ ಸಿದ್ದರಾಮಯ್ಯ ಕುಮಾರಸ್ವಾಮಿ ಕಾರಿನ ಬಳಿ ತೆರಳಿಬಿಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!