ಸಂಧಾನಕ್ಕೆ ಬಂದ ಗೋಪಾಲನ ಮುಂದೆ ಉಳಿದಿರುವ ಒಂದೇ ಆಯ್ಕೆ!

Published : Jul 06, 2019, 07:28 PM ISTUpdated : Jul 06, 2019, 07:31 PM IST
ಸಂಧಾನಕ್ಕೆ ಬಂದ ಗೋಪಾಲನ ಮುಂದೆ ಉಳಿದಿರುವ ಒಂದೇ ಆಯ್ಕೆ!

ಸಾರಾಂಶ

13 ಶಾಸಕರು ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಅದರಲ್ಲಿ 8 ಜನ ಮುಂಬೈ ವಿಮಾನವನ್ನು ಏರಿದ್ದಾರೆ. ಆದರೆ ಈ ನಡುವೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾಜೀನಾಮೆ ಹಿಂಪಡೆಯಲು ಸಂಧಾನ ಸೂತ್ರ ಸಿದ್ಧಮಾಡುತ್ತಿದ್ದಾರೆ.

ಬೆಂಗಳೂರು[ಜು. 06]  ರಾಜೀನಾಮೆ ನೀಡಿರುವ ಜಯನಗರ ಶಾಸಕಿ ಸೌಮ್ಯರೆಡ್ಡಿ ಜೊತೆ ರಾಜ್ಯ  ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮಾತುಕತೆಗೆ ಮುಂದಾಗಿದ್ದಾರೆ.

ಸೌಮ್ಯ ರೆಡ್ಡಿ ಅವರ ಮನವೊಲಿಸಲು ವೇಣುಗೋಪಾಲ್ ಇನ್ನಿಲ್ಲದ ಕಸರತ್ತು ಆರಂಭಿಸಿದ್ದು ಸೌಮ್ಯಾ ರೆಡ್ಡಿ ಅವರ ತಂದೆ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಕೆಗೂ ಪ್ರಯತ್ನ ಪಟ್ಟಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಂಧಾನಕ್ಕೆ ಯತ್ನ ಮಾಡಿದ್ದಾರೆ.

ರಾಜೀನಾಮೆ ಪರ್ವದ ನಡುವೆ ಟ್ರಬಲ್ ಶೂಟರ್‌ ಡಿಕೆಶಿಗೆ ಮತ್ತೊಂದು ಟ್ರಬಲ್

ಶನಿವಾರ ಬೆಳಗ್ಗೆ ವಿಧಾನಸೌಧದ ಸ್ಪೀಕರ್ ಕಚೇರಿಗೆ ಆಗಮಿಸಿದ ಅತೃಪ್ತ ಶಾಸಕರು ಒಬ್ಬರಾದ ಮೇಲೆ ಒಬ್ಬರು ರಾಜೀನಾಮೆ ನೀಡಿದ್ದರು. ಬೆಂಗಳೂರಿನ್ನು ಪ್ರತಿನಿಧಿಸುವ ಶಾಸಕರು ಬೆಂಗಳೂರರಿನಲ್ಲೇ ಉಳಿದುಕೊಂಡಿದ್ದರೆ ಇನ್ನುಳಿದವರು  ಮುಂಬೈ ವಿಮಾನ ಏರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ
India Latest News Live:ಡಾಲರ್ ಎದುರು ರುಪಾಯಿ ಮೌಲ್ಯ ₹90.32ಕ್ಕೆ ಕುಸಿತ: ಇದು ಸಾರ್ವಕಾಲಿಕ ಕನಿಷ್ಠ