5 ಕೋಟಿ ರೂ. ತೆರಿಗೆ ವಂಚನೆ: ತುಮಕೂರು ಕಾಂಗ್ರೆಸ್ ಮುಖಂಡ ಜೈಲಿಗೆ

Published : Mar 27, 2019, 11:18 PM IST
5 ಕೋಟಿ ರೂ. ತೆರಿಗೆ ವಂಚನೆ: ತುಮಕೂರು ಕಾಂಗ್ರೆಸ್ ಮುಖಂಡ ಜೈಲಿಗೆ

ಸಾರಾಂಶ

ಆದಾಯ ತೆರಿಗೆ ವಂಚನೆ  ಆರೋಪದಡಿ ಕಾಂಗ್ರೆಸ್ ನಾಯಕರೊಬ್ಬರು ಪರಪ್ಪನ ಅಗ್ರಹಾರ ಸೇರಿದ್ದಾರೆ.

ಬೆಂಗಳೂರು[ಮಾ.27]  ಆದಾಯ ತೆರಿಗೆ ವಂಚನೆ ಆರೋಪದಡಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಂಧಿಸಲಾಗಿದೆ. 5.30 ಕೋಟಿ ರೂಪಾಯಿ ಐಟಿ ವಂಚನೆ‌ ಆರೋಪದಡಿ ಕಾಂಗ್ರೆಸ್ ಮುಖಂಡ ತುಮಕೂರು ಮೂಲದ ಪ್ರಭಾಕರ್‌ ರೆಡ್ಡಿ ಬಂಧನ ಮಾಡಲಾಗಿದೆ.

ಹಲವು ಬಾರಿ ಐಟಿ ನೋಟಿಸ್ ನೀಡಿದ್ದರೂ ಆದಾಯ ತೆರಿಗೆ ಪಾವತಿಸದ ರಾಜಕಾರಣಿ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾರೆ.ರಾಜಕಾರಣಿಯನ್ನು ವಿಚಾರಣೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!