
ಬೆಂಗಳೂರು[ಜು. 06] ರಾಜೀನಾಮೆ ನೀಡಿರುವ 14 ರಲ್ಲಿ 10 ಜನ ಶಾಸಕರು ಮುಂಬೈ ಹಾರಿದ್ದರೆ ಉಳಿದ ನಾಲ್ಕು ಜನ ಬೆಂಗಳೂರಿನಲ್ಲೇ ಇದ್ದಾರೆ. ಹಾಗಾದರೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಆ ನಾಲ್ಕು ಶಾಸಕರು ಯಾರು?
ರಾಜೀನಾಮೆ ಕೊಟ್ಟು ಬೆಂಗಳೂರಿನಲ್ಲೇ ಉಳಿದುಕೊಂಡಿರುವ ಶಾಸಕರೊಂದಿಗೆ ಕಾಂಗ್ರೆಸ್ ನಾಯಕರು ಸಂಧಾನ ಮಾಡುವ ಪ್ರಯತ್ನ ಮಾಡಿದರೂ ಅದು ಯಶಸ್ವಿಯಾಗಿಲ್ಲ.
ರಾಜೀನಾಮೆ ಕೊಟ್ಟು ಮುಂಬೈಗೆ ಹಾರಿದ ಶಾಸಕರ ಲಿಸ್ಟ್..ನಿಮ್ಮವರಿದ್ದಾರಾ?
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೆಂಗಳೂರಿನಲ್ಲೇ ಉಳಿದುಕೊಂಡವರು
1. ಮುನಿರತ್ನ - ರಾಜರಾಜೇಶ್ವರಿ ನಗರ ಶಾಸಕ[ಕಾಂಗ್ರೆಸ್]
2. ರಾಮಲಿಂಗಾ ರೆಡ್ಡಿ- ಬಿಟಿಎಂ ಲೇಔಟ್[ಕಾಂಗ್ರೆಸ್]
3. ಸೌಮ್ಯಾ ರೆಡ್ಡಿ- ಜಯನಗರ [ಕಾಂಗ್ರೆಸ್]
4. ಆನಂದ್ ಸಿಂಗ್-ವಿಜಯನಗರ, ಬಳ್ಳಾರಿ [ಕಾಂಗ್ರೆಸ್]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.