
ಬೆಂಗಳೂರು(ಮಾ.02): ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಕಾ(ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಸಿಸಿಎಚ್ 1ನೇ ನ್ಯಾಯಾಲಯಕ್ಕೆ ವಕೀಲ ಪ್ರದೀಪ್ ಅವರು ಪಿಸಿಆರ್ ದೂರು ದಾಖಲಿಸಿದ್ದಾರೆ. ಜನರ್ದಾನ ರೆಡ್ಡಿ, ಪತ್ನಿ ಲಕ್ಷಿ ಅರುಣಾ, ಶಾಸಕರಾದ ಆನಂದ್ ಸಿಂಗ್, ನಾಗೇಂದ್ರ, ಸತೀಶ್ ಸೈಲ್, ಸೇರಿದಂತೆ 25 ಮಂದಿ ವಿರುದ್ಧ ಪಿಸಿಆರ್ ದೂರು ದಾಖಲಾಗಿದೆ.
ಪಿಸಿಆರ್ ದೂರು ದಾಖಲಿಸಿಕೊಂಡಿರುವ ನ್ಯಾಯಾಧೀಶರಾದ ಅಮರಣ್ಣನವರ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.