ಸಿಎಂ ವಿರುದ್ಧ ದರ್ಶನ್ ಅವಹೇಳನಕಾರಿ ಪೋಸ್ಟ್ ?

First Published Jun 12, 2018, 5:50 PM IST
Highlights
  • ದರ್ಶನ್ ತೂಗುದೀಪ್ ಹೆಸರಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಸ್ಟೇಟಸ್
  • ಅಖಿಲ ಕರ್ನಾಟಕ ಕುಮಾರಸ್ವಾಮಿ ಅಭಿಮಾನಿಗಳ ಸೇವಾ ಸಂಘದಿಂದ ದೂರು

ಬೆಂಗಳೂರು[ಜೂ.12]: ನಟ ದರ್ಶನ್  ತೂಗುದೀಪು ಹೆಸರಿನ ಫೇಕ್ ಅಕೌಂಟ್'ನಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಪೋಸ್ಟ್ ಹಾಕಲಾಗಿದೆ.
ಈ ಸಲ ಕಪ್ ನಮ್ದೇ ಅಂತ ಅಂತಿದ್ದವ್ರು  ಹೇಳುತ್ತಿದ್ದವ್ರು ಆ ಕಪ್ಪು ಇದೇ ಅಂತ ಹೇಳೋಕೇನಾಗಿತ್ತೋ  ಎಂದು ಸಿಎಂ ಕುಮಾರಸ್ವಾಮಿ ಅವರ ಕಪ್ಪು ಬಣ್ಣದ ಚಿತ್ರ ಪೋಸ್ಟ್ ಹಾಕಿ ಅಣಕಿಸಿದ್ದಾರೆ.

ಈ ಪೋಸ್ಟ್ ಅನ್ನು ವಿರೋಧಿಸಿ ಅಖಿಲ ಕರ್ನಾಟಕ ಹೆಚ್ಡಿಕೆ ಅಭಿಮಾನಿಗಳ ಸೇವಾ ಸಂಘ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್  ಅವರಿಗೆ ದೂರು ನೀಡಿದೆ.  ದೂರನ್ನು ದಾಖಲಿಸಿರುವ ಪೊಲೀಸರು ಸೈಬರ್ ಪೊಲೀಸರ ಮೂಲಕ ತನಿಖೆ ಆರಂಭಿಸಿದ್ದಾರೆ.

click me!