ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಕರ್ನಾಟಕ ರಾಜಕೀಯ ವಿಪ್ಲವ| ಕರ್ನಾಟಕ ರಾಜಕೀಯ ಬೆಳವಣಿಗೆ ಕುರಿತು ಲೋಕಸಭೆಯಲ್ಲಿ ಚರ್ಚೆ| ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ| ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ ಎಂದ ಕಾಂಗ್ರೆಸ್| ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡದ ಆರೋಪ| ಕೈ ನಾಯಕರಿಗೆ ಸೂಕ್ತ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್| ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ರುಚಿ ತೋರಿಸಿದ್ದು ರಾಹುಲ್ ಎಂದ ರಾಜನಾಥ್|