Jul 1, 2018, 12:16 PM IST
ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆದು ಒಂದೂವರೆ ತಿಂಗಳುಗಳು ಕಳೆದಿವೆ. ಮೈತ್ರಿ ಸರ್ಕಾರ ರಚನೆಯಾಗಿ ಸಚಿವ ಸಂಪುಟವು ವಿಸ್ತರಣೆಯಾಗಿದೆ. ಬಜೆಟ್ ಮಂಡನೆ ದಿನ ಸಮೀಪಿಸುತ್ತಿದೆ. ಆದರೆ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳ ಮೇಲೆ ಇನ್ನೂ ಕೆಲವರಿಗೆ ಅನುಮಾನವಿದೆ. ಚುನಾವಣೆಯಲ್ಲಿ ಪರಾಭವಗೊಂಡ ಕೆಲ ಅಭ್ಯರ್ಥಿಗಳು ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.