ಆದೇಶ ಮಾರ್ಪಾಡು ಕೋರಿ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದ ಕರ್ನಾಟಕ ಸರ್ಕಾರ

Published : Oct 01, 2016, 02:55 AM ISTUpdated : Apr 11, 2018, 12:42 PM IST
ಆದೇಶ ಮಾರ್ಪಾಡು ಕೋರಿ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದ ಕರ್ನಾಟಕ ಸರ್ಕಾರ

ಸಾರಾಂಶ

ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

ನವದೆಹಲಿ(ಅ.01): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ನೀಡಿರುವ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದೆ. ಸೆ.20ರ ಆದೇಶ ಮತ್ತು ನಿನ್ನೆಯ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು