
ಬೆಂಗಳೂರು [ಆ.09]: ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನೊಂದ ಸಂತ್ರಸ್ತರಿಗೆ ಸಹಾಯಹಸ್ತ ಚಾಚಿ ಸರ್ಕಾರದೊಂದಿಗೆ ಕೈ ಜೋಡಿಸುವಂತೆ ರಾಜ್ಯ ಸರ್ಕಾರವು ಮನವಿ ಮಾಡಿಕೊಂಡಿದೆ. ದೇಣಿಗೆ ಸಲ್ಲಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸರ್ಕಾರದ ಖಾತೆಗೆ ನೇರವಾಗಿ ಹಣವನ್ನು ವರ್ಗಾಯಿಸಬಹುದು. ಚೆಕ್/ಡಿಡಿ ಮೂಲಕವೂ ದೇಣಿಗೆಯನ್ನು ಸಲ್ಲಿಸಬಹುದು. ನಾಗರಿಕರು ನೀಡುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 80ಜಿ(2)ಯಡಿ ತೆರಿಗೆ ವಿನಾಯಿತಿ ಇರಲಿದೆ.
ಸಂತ್ರಸ್ತರ ನೆರವಿಗೆ ಸಹಾಯ ಹಸ್ತ ನೀಡುವವರು ಹಣ ಕಳುಹಿಸಬೇಕಾದ ವಿವರ:
ಖಾತೆಯ ಹೆಸರು : Chief Minister Relief Fund
Natural calamity
ಬ್ಯಾಂಕ್ ಹೆಸರು : S.B.I Bank
ಶಾಖೆ : Vidhana Soudha Branch
ಖಾತೆ ಸಂಖ್ಯೆ: 37887098605
ಐಎಫ್ಎಸ್ಸಿ ಕೋಡ್ : SBIN0040277
ಎಂ.ಐ.ಸಿ.ಆರ್.ಸಂಖ್ಯೆ: 560002419
ಚೆಕ್ ಕಳುಹಿಸಬೇಕಾದ ವಿಳಾಸ : ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು, 560001
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.