ಹೆಚ್ಚಿದ ಮೈತ್ರಿ ಬಲ : ಮತ್ತೋರ್ವ ಶಾಸಕನ ಬೆಂಬಲ

Published : Jul 22, 2019, 09:26 AM IST
ಹೆಚ್ಚಿದ ಮೈತ್ರಿ ಬಲ : ಮತ್ತೋರ್ವ ಶಾಸಕನ ಬೆಂಬಲ

ಸಾರಾಂಶ

ಕರ್ನಾಟಕದಲ್ಲಿ  ಮೈತ್ರಿ ಸರ್ಕಾರ ವಿಶ್ವಾಸ ಮತ ಯಾಚನೆಗೆ ಮುಂದಾಗಿದೆ. ಇದೇ ವೇಳೆ ಇನ್ನೋರ್ವ ಶಾಸಕನ ಬೆಂಬಲ ಸಿಕ್ಕಿದೆ.  

ಬೆಂಗಳೂರು [ಜು.22] :  ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಅವರಿಗೆ ಪಕ್ಷದ ವರಿಷ್ಠ ನಾಯಕಿ ಮಾಯಾವತಿ ಸೂಚನೆ ನೀಡಿದ್ದಾರೆ. 

ಬಿಎಸ್‌ಪಿ ನಾಯಕಿ ಮಾಯಾವತಿ ನಿರ್ದೇಶನದ ಮೇರೆಗೆ ತಾವು ತಟಸ್ಥವಾಗಿರಲು ನಿರ್ಧರಿಸಿದ್ದು, ಸೋಮವಾರ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಭಾನುವಾರ ಬೆಳಗ್ಗೆಯಷ್ಟೇ ಮಹೇಶ್‌ ಅವರು ಹೇಳಿಕೆ ನೀಡಿದ್ದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಅದರ ಬೆನ್ನಲ್ಲೇ ಜೆಡಿಎಸ್‌ ನಾಯಕರು ಮಾಯಾವತಿ ಅವರನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಆ ಮನವಿಗೆ ಸ್ಪಂದಿಸಿದ ಮಾಯಾವತಿ ಅವರು ಬೆಂಬಲ ನೀಡುವಂತೆ ತಮ್ಮ ಪಕ್ಷದ ಶಾಸಕ ಮಹೇಶ್‌ ಅವರಿಗೆ ಸಂದೇಶ ರವಾನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು