ನಾನು JDS ಬಿಟ್ಟಿದ್ದೇಕೆ? ಸದನದಲ್ಲಿ ಸಿದ್ದರಾಮಯ್ಯ ಹೇಳಿದ ಇತಿಹಾಸದ ಗುಟ್ಟು

Published : Jul 22, 2019, 07:15 PM ISTUpdated : Jul 22, 2019, 08:24 PM IST
ನಾನು JDS ಬಿಟ್ಟಿದ್ದೇಕೆ? ಸದನದಲ್ಲಿ ಸಿದ್ದರಾಮಯ್ಯ ಹೇಳಿದ ಇತಿಹಾಸದ ಗುಟ್ಟು

ಸಾರಾಂಶ

ನಾನು ಜೆಡಿಎಸ್ ಬಿಡಲಿಲ್ಲ ಅಲ್ಲಿಂದ ನನ್ನನ್ನು ಉಚ್ಛಾಟನೆ ಮಾಡಿರು. ಮೊದಲು ಫ್ಯಾಕ್ಟ್ಸ್ ತಿಳಿದುಕೊಂಡು ಮಾತನಾಡಿ ಎಂದು ಬಿಜೆಪಿಯ ಸಿಟಿ ರವಿಗೆ ಹೇಳುವ ಮೂಲಕ ಮಾಜಿ ಸಿಎಂ ಮತ್ತೆ ತಮ್ಮ ಹಳೆಯ ರಾಜಕೀಯ ಜೀವನದ ಕತೆ ಹೇಳಿದರು. ಉಚ್ಛಾಟನೆಯಾದ ನಂತರ ನಾನು ನೇರವಾಗಿ ಕಾಂಗ್ರೆಸ್ ಸೇರಿಲ್ಲ. ಹಿಂದ ಸಂಘಟನೆ ಮಾಡಿಕೊಂಡು ಬಂದಿದ್ದೆ. ಅದಾದ ಮೇಲೆ ಕಾಂಗ್ರೆಸ್ ಸೇರಿದೆ.. ಹೀಗೆ ಹಲವು ವಿಚಾರ ತೆರೆದಿಟ್ಟರು.

ಬೆಂಗಳೂರು[ಜು.22] ಸಿದ್ದರಾಮಯ್ಯನವರು ಜೆಡಿಎಸ್ ತೊರೆಯಲು ಏನು ಕಾರಣ? ಎಂಬುದನ್ನು ಅವರೇ ಹೇಳಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾತನಾಡುತ್ತ 2005-06ರ ಘಟನಾವಳಿಗಳನ್ನು ನೆನಪು ಮಾಡಿಕೊಂಡರು.

ಗೊತ್ತಿಲ್ಲದೇ ಮಾತನಾಡಬೇಡಿ ಎಂದು ಬಿಜೆಪಿ ನಾಯಕ ಸಿಟಿ ರವಿಯವರಿಗೆ ಸಿದ್ದರಾಮಯ್ಯ ತಿವಿದರು. ಇದಾದ ಮೇಲೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ RSS, ಜನಸಂಘ, ಕಮ್ಯೂನಿಸ್ಟ್ ಪಾರ್ಟಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ಮಾದರಿ ನಾಯಕರ ಉಲ್ಲೇಖ ಮಾಡಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ