
ಬೆಂಗಳೂರು[ಜು. 22] ಕರ್ನಾಟಕದಲ್ಲಿ ಉಂಟಾಗಿರುವ ರಾಜಕೀಯ ಹೈಡ್ರಾಮಾ ಸದ್ಯಕ್ಕೆ ಕೊನೆ ಕಾಣುವಂತೆ ಕಾಣುತ್ತಿಲ್ಲ. ಬಿಜೆಪಿಯವರು ಶಾಂತಚಿತ್ತರಾಗಿ ವಿಶ್ವಾಸಮತ ಯಾಚನೆಗೆ ಪಟ್ಟು ಹಿಡಿದಿದ್ದರೆ ದೋಸ್ತಿಗಳು ಸಂವಿಧಾನ ಉಳಿಸಿ ಎಂಬ ಘೋಷಣೆ ಕೂಗುತ್ತಿದ್ದಾರೆ.
10 ನಿಮಿಷ ಕಲಾಪ ಮುಂದೂಡುತ್ತೇನೆ ಎಂದು ಹೇಳಿ ಸ್ಪೀಕರ್ ಎದ್ದು ಹೋಗಿದ್ದರು. ಆದರೆ ಅವರು ನಂತರ ಸದನ ಆರಂಭ ಮಾಡಿದ್ದು ಬರೋಬ್ಬರಿ 2 ಗಂಟೆ ನಂತರ!
ನಾನು JDS ಬಿಟ್ಟಿದ್ದೇಕೆ? ಸದನದಲ್ಲಿ ಸಿದ್ದರಾಮಯ್ಯ ಹೇಳಿದ ಇತಿಹಾಸದ ಗುಟ್ಟು
ಮಧ್ಯರಾತ್ರಿಯಾಗಲಿ ಇಂದೇ ವಿಶ್ವಾಸ ಮತಯಾಚನೆಯಾಗಲಿ ಎಂಬುದು ಬಿಜೆಪಿಯವರ ಪಟ್ಟು. ಬಿಎಸ್ ಯಡಿಯೂರಪ್ಪ ಸಹ ಅದೇ ಮಾತನ್ನು ಹೇಳಿ ಕುಳಿತುಕೊಂಡಿದ್ದಾರೆ. ಮುಂಬೈನಲ್ಲಿರುವ 15 ಜನರ ರಾಜೀನಾಮೆ ಇತ್ಯರ್ಥ ಆಗುವವರೆಗೂ ವಿಶ್ವಾಸಮತ ಯಾಚನೆ ಸಾಧ್ಯವೇ ಇಲ್ಲ ಎಂಬುದು ಕಾಂಗ್ರೆಸ್ ಮಾತು.. ಕಲಾಪ ನಡೆಯುತ್ತಲೇ ಇದೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.