ವಿಶ್ವಾಸಮತ ಮುಂದೂಡಿಕೆ : ಬಿಜೆಪಿ ಮುಂದಿರುವ ಆಯ್ಕೆ ಏನು?

Published : Jul 20, 2019, 07:23 AM IST
ವಿಶ್ವಾಸಮತ ಮುಂದೂಡಿಕೆ  : ಬಿಜೆಪಿ ಮುಂದಿರುವ ಆಯ್ಕೆ ಏನು?

ಸಾರಾಂಶ

ಶುಕ್ರವಾರ ನಡೆಯಬೇಕಿದ್ದ ವಿಶ್ವಾಸಮತ ಯಾಚನೆ ಮುಂದೂಡಿಕೆಯಾಗಿದೆ. ಕರ್ನಾಟಕ ರಾಜಕೀಯ ಪ್ರಹಸನ ಮುಂದುವರಿದಿದೆ. ಈ ವೇಳೆ ಬಿಜೆಪಿ ಮುಂದಿರುವ ಆಯ್ಕೆಗಳೇನು? 

ಬೆಂಗಳೂರು [ಜು.20] :  ಶನಿವಾರ ನಿಗದಿತ ಅವಧಿಯೊಳಗೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಎರಡೆರಡು ಬಾರಿ ನಿರ್ದೇಶನ ನೀಡಿದ ಹೊರತಾಗ್ಯೂ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಕಲಾಪವನ್ನು ಸೋಮ ವಾರಕ್ಕೆ ಮುಂದೂಡಿದರು. 

1ಸೋಮವಾರಕ್ಕೆ ಕಲಾಪ ಮುಂದೂಡಿಕೆ ಆಗಿರುವುದರಿಂದ ಆ ದಿನದ ವರೆಗೂ ತಾಳ್ಮೆಯಿಂದ ಕಾದು ನೋಡಬಹುದು

2 ಬಹುಮತ ಸಾಬೀತಿಗೆ 2 ಬಾರಿ ನೀಡಿದ ಆದೇಶವನ್ನೂ ಲೆಕ್ಕಿಸದ ಬಗ್ಗೆ ಮತ್ತೆ ರಾಜ್ಯಪಾಲರ ಮೊರೆ ಹೋಗಬಹುದು

3 ರಾಜ್ಯಪಾಲರ ಆದೇಶವನ್ನೂ ಸರ್ಕಾರ ಪಾಲಿಸುತ್ತಿಲ್ಲ ಎಂದು ದೂರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು

4 ಮುಖ್ಯಮಂತ್ರಿಗಳ ನಡೆಯನ್ನು ವಿರೋಧಿಸಿ ಇನ್ನೆರಡು ದಿನಗಳ ಕಾಲ ಪ್ರತಿಭಟನೆ, ಧರಣಿ ಆಯೋಜಿಸಬಹುದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌