
ಬೆಂಗಳೂರು[ಜು. 22] ಒಂದು ಕಡೆ ಸದನದಲ್ಲಿ ವಿಶ್ವಾಸ ಮತಯಾಚನೆಗೆ ಸಿದ್ಧತೆ ನಡೆದುಕೊಂಡಿದ್ದರೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಫೈಲ್ ಗಳು ವೇಗವಾಗಿ ಮೂವ್ ಆಗುತ್ತಿವೆ.
ಸದನದಲ್ಲಿ ದೋಸ್ತಿ ಸರ್ಕಾರದ ಶಾಸಕರು ಗಲಾಟೆ ಮಾಡುತ್ತಿದ್ದರೆ ಸಿಎಂ ಕುಮಾರಸ್ವಾಮಿ ತಮ್ಮ ಕಚೇರಿಯಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ದಿನ ಮುಂದಕ್ಕೆ ಹಾಕಬೇಕು ಎಂಬುದು ದೋಸ್ತಿ ಶಾಸಕರ ಲೆಕ್ಕಾಚಾರವಾಗಿದೆ.
ನನ್ನಮೇಲೆ ಒತ್ತಡ ಹೇರಬೇಡಿ, ಇಂದು ರಾತ್ರಿ 9 ಗಂಟೆ ಒಳಗೆ ವಿಶ್ವಾಸ ಮತ ಸಾಬೀತು ಮಾಡಿ. ನಾನು ವಚನ ಭ್ರಷ್ಟನಾಗಲೂ ಸಿದ್ಧನಿಲ್ಲ. 6 ಗಂಟೆ ಎಂದು ಹೇಳಿದ್ದೆ ನೀವು 9 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ಮುಂದಾಗದಿದ್ದರೆ ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಫೈನಲ್ ವಾರ್ನಿಂಗ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.