ಕಾವೇರಿ ಕೊಳ್ಳದ 2.92 ಲಕ್ಷ ಎಕರೆ ಬೆಳೆಗೆ ನೀರು ಹರಿಸಲು ಸರ್ಕಾರ ನಿರ್ಧಾರ

Published : Sep 07, 2016, 11:20 AM ISTUpdated : Apr 11, 2018, 12:41 PM IST
ಕಾವೇರಿ ಕೊಳ್ಳದ 2.92 ಲಕ್ಷ ಎಕರೆ ಬೆಳೆಗೆ ನೀರು ಹರಿಸಲು ಸರ್ಕಾರ ನಿರ್ಧಾರ

ಸಾರಾಂಶ

ರೈತರ ಜಮೀನಿಗೆ ನೀರು ಹರಿಸಲು ಸಿಎಂ ಸಿದ್ದರಾಮಯ್ಯ, ಜಲಸಂಪನ್ಮೂಲ ಇಲಾಖೆಗೆ ಆದೇಶಿಸಿದ್ದಾರೆ

ಬೆಂಗಳೂರು(ಸೆ.07): ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನ ಖಂಡಿಸಿ ರೈತರು ನಡೆಸುತ್ತಿರುವ ಉಗ್ರ ಹೋರಾಟಕ್ಕೆ ಕೊನೆಗೂ ಸರ್ಕಾರ ತಲೆಬಾಗಿದೆ. ಕಾವೇರಿ ಕೊಳ್ಳದ ರೈತರ ಬೆಳೆಗಳಿಗೆ ನೀರು ಹರಿಸಲು ಸರ್ಕಾರದ ನಿರ್ಧರಿಸಿದೆ.

ಇಂದು ರಾತ್ರಿ ಅಥವಾ ನಾಳೆ ರೈತರ ಜಮೀನಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ರೈತರ ಜಮೀನಿಗೆ ನೀರು ಹರಿಸಲು ಸಿಎಂ ಸಿದ್ದರಾಮಯ್ಯ, ಜಲಸಂಪನ್ಮೂಲ ಇಲಾಖೆಗೆ ಆದೇಶಿಸಿದ್ದಾರೆ. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ. ಕಾವೇರಿ ಕೊಳ್ಳದ 2.92 ಲಕ್ಷ ಎಕರೆ ಬೆಳೆಗೆ ನೀರು ಸಿಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Rachita Ram: ಬಾಡಿ ಶೇಮಿಂಗ್‌ಗೆ ಆತ್ಮ*ಹತ್ಯೆ ಮಾಡಿಕೊಂಡವರು ಮುಟ್ಠಾಳರು ಎಂದ ರಚಿತಾ ರಾಮ್‌ಗೆ ನೆಟ್ಟಿಗರು ಏನಂದ್ರು?
ವೆನಿಜುವೆಲ್ಲಾದ ಅಧ್ಯಕ್ಷರಿಗೆ ಜೊತೆಗಿದ್ದವರೇ ಬೆನ್ನಿಗೆ ಇರಿದರಾ?: ದಿ ಗಾರ್ಡಿಯನ್ ವರದಿಯಲ್ಲಿ ಏನಿದೆ?