ಕೊಡಗು ಪ್ರವಾಹ ಮುನ್ಸೂಚನೆ ನಿರ್ಲಕ್ಷಿಸಿದ್ದೇ ಅನಾಹುತಕ್ಕೆ ಕಾರಣಾನಾ?

Aug 23, 2018, 4:08 PM IST

ಭೂಕುಸಿತ, ನೆರೆ, ಪ್ರವಾಹಕ್ಕೆ ಮೊದಲೇ ಮುನ್ಸೂಚನೆ ಸಿಕ್ಕಿತ್ತು ಎನ್ನಲಾಗಿದೆ. ಹವಾಮಾನ ಇಲಾಖೆ, ಭೂ ವಿಜ್ಞಾನ ಇಲಾಖೆ ಮುನ್ಸೂಚನೆಯನ್ನು ಸರ್ಕಾರದ ಅಧಿಕಾರಿಗಳು ನಿರ್ಲಕ್ಷಿಸಿದ್ದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ.