ತುಮಕೂರಿಗರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

Published : Jun 15, 2019, 10:33 AM ISTUpdated : Jun 15, 2019, 10:34 AM IST
ತುಮಕೂರಿಗರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಸಾರಾಂಶ

ಕರ್ನಾಟಕ ಸರ್ಕಾರ ತುಮಕೂರಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಹೇಮಾವತಿ ನೀರು ಹರಿಸಲು ಕಾಲುವೆ ನವೀಕರಣ ಮಾಡಲು  ಒಪ್ಪಿಗೆ ನೀಡಿದೆ

ಬೆಂಗಳೂರು (ಜೂ.15) :  ತುಮಕೂರು ಜಿಲ್ಲೆಗೆ ಹೇಮಾವತಿಯಿಂದ ನೀರು ತರುವ ಕಾಲುವೆ ದುಸ್ಥಿತಿಯಲ್ಲಿರುವುದರಿಂದ ನೀರು ಬರುತ್ತಿಲ್ಲ. ಹೀಗಾಗಿ 0-72 ಕಿ.ಮೀ. ಉದ್ದದ ಕಾಲುವೆಯನ್ನು ನವೀಕರಣಗೊಳಿಸಲು 475 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಇದರಡಿ ಮೊದಲ ಹಂತದಲ್ಲಿ 225 ಕೋಟಿ ರು. ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲದೆ ಹೇಮಾವತಿ ಕಾಲುವೆಯಿಂದ ಕುಣಿಗಲ್‌ಗೆ ನೀರೊದಗಿಸಲು ಅಗತ್ಯ ಪೈಪ್‌ಲೈನ್‌ ಅಳವಡಿಕೆಗೆ 614 ಕೋಟಿ ರು. ಯೋಜನೆಗೆ ಅನುಮೋದನೆ ನೀಡಲಾಗಿದೆ. 

ಇದರಡಿ 70 ಕಿ.ಮೀ. ಪೈಪ್‌ಲೈನ್‌ ಅಳವಡಿಕೆಯಾಗಲಿದ್ದು, 355 ಕೋಟಿ ರು. ವೆಚ್ಚದಲ್ಲಿ ಮೊದಲ ಹಂತದಲ್ಲಿ 34.5 ಕಿ.ಮೀ. ಉದ್ದದ ಪೈಪ್‌ಲೈನ್‌ ಅಳವಡಿಕೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ