
ಬೆಂಗಳೂರು(ಮಾ.22): ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಶಾಕಿಂಗ್ ನ್ಯೂಸ್ ನೀಡಿದೆ. ಮುಂದಿನ 6 ತಿಂಗಳು ಕಾಲ ಮುಂಬಡ್ತಿ ಇರುವುದಿಲ್ಲ.ವಿವಿ,ಆಯೋಗ,ನಿಗಮಮಂಡಳಿ,ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡು ಸಿವಿಲ್ ಸೇವೆಯ ಎಲ್ಲಾ ವೃಂದದ ಹುದ್ದೆಗಳ ಮುಂಬಡ್ತಿಯನ್ನು ತಾತ್ಕಾಲಿಕವಾಗಿ ಸರ್ಕಾರ ತಡೆಹಿಡಿದಿದೆ.
ಬಿ.ಕೆ.ಪವಿತ್ರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಬಿ.ಕೆ.ಪವಿತ್ರ ಎಂಬುವವರು ಮುಂಬಡ್ತಿ ವಿರುದ್ಧ ಹೋರಾಡಿದ್ದರು. ಸುಪ್ರೀಂ ತೀರ್ಪನ್ನು ಪ್ರಶ್ನಿಸಲು ಸರ್ಕಾರ ನಿರ್ಧರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.