ರಾಜ್ಯ ಸರ್ಕಾರದಿಂದ 73 ಇನ್‌ಸ್ಪೆಕ್ಟರ್‌ ವರ್ಗ

Published : Sep 17, 2019, 08:15 AM IST
ರಾಜ್ಯ ಸರ್ಕಾರದಿಂದ 73 ಇನ್‌ಸ್ಪೆಕ್ಟರ್‌ ವರ್ಗ

ಸಾರಾಂಶ

 ಒಟ್ಟು 73 ಪೊಲೀಸ್‌ ಇನ್‌ಸ್ಪೆಕ್ಟರ್‌ಗಳನ್ನು (ಸಿವಿಲ್‌) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಪೈಕಿ 15 ಮಂದಿ ನಗರದ ಇನ್‌ಸ್ಪೆಕ್ಟರ್‌ಗಳು ಸೇರಿದ್ದಾರೆ.  

ಬೆಂಗಳೂರು [ಸೆ.17]:  ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 73 ಪೊಲೀಸ್‌ ಇನ್‌ಸ್ಪೆಕ್ಟರ್‌ಗಳನ್ನು (ಸಿವಿಲ್‌) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಪೈಕಿ 15 ಮಂದಿ ನಗರದ ಇನ್‌ಸ್ಪೆಕ್ಟರ್‌ಗಳು ಸೇರಿದ್ದಾರೆ.

ವರ್ಗಾವಣೆ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳ್ಳದ ಅಧಿಕಾರಿಗಳು ಮುಂದಿನ ಸ್ಥಳ ನಿರೀಕ್ಷಣೆಗಾಗಿ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರು ವರ್ಗಾವಣೆ ಪಟ್ಟಿ

ಕೆ.ಶಂಕರಚಾರಿ- ಸಿದ್ಧಾಪುರ, ರಾಮಪ್ಪ ಬಿ.ಗುತ್ತೇರ್‌- ತಲಘಟ್ಟಪುರ, ಪಿ.ಶಿವಸ್ವಾಮಿ- ಕೆಂಗೇರಿ ಸಂಚಾರ ಪೊಲೀಸ್‌ ಠಾಣೆ, ರವಿಕುಮಾರ್‌- ಬಿಡಿಎ, ಆರ್‌.ವಿಜಯಕುಮಾರ್‌- ಕೆಂಗೇರಿ, ಜಿ.ಟಿ.ಶ್ರೀನಿವಾಸ- ಬಸವೇಶ್ವರ ನಗರ, ಅಂಜುಮಾಲ ತಿಮ್ಮಣ್ಣ ನಾಯಕ್‌- ಸಿಸಿಬಿ, ಎಚ್‌.ಜಯರಾಜ್‌- ಮಾಜಿ ಪ್ರಧಾನಮಂತ್ರಿಗಳ ಭದ್ರತೆ, ಜಿ.ಎಂ.ಶಿವರಾಮ್‌- ಸಿಸಿಆರ್‌ಬಿ, ಎಂ.ಜೆ.ದಯಾನಂದ- ಬಸವನಗುಡಿ (ಮಹಿಳಾ ಪೊಲೀಸ್‌ ಠಾಣೆ), ಅಜೀಜ್‌ ಕಲಾದಗಿ- ಲೋಕಾಯುಕ್ತ, ಭೀಮನಗೌಡ ಎ.ಬಿರದಾರ್‌- ಲೋಕಾಯುಕ್ತ, ಮಹಾನಂದ- ಸಿಐಡಿ, ಬಿ.ಪ್ರಮೋದ್‌ ಕುಮಾರ್‌- ಹೈಕೋರ್ಟ್‌ ಜಾಗೃತ ದಳ, ಕೆ.ವಿಶ್ವನಾಥ್‌- ಜಿಗಣಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?