
ಬೆಂಗಳೂರು (ಸೆ.22): ಡಿನೋಟಿಫಿಕೇಶನ್ ಪ್ರಕರಣ ಆರೋಪ ಎದುರಿಸುತ್ತಿರುವ ಬಿಎಸ್’ವೈಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.
ಎರಡೂ ಪಕ್ಷಗಳ ವಾದ-ವಿವಾದವನ್ನು ಆಲಿಸಿದ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಯಡಿಯೂರಪ್ಪ ಅಕ್ರಮ ಎಸಗಿದ್ದಾರೆ ಎನ್ನುವುದಕ್ಕೆ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದಾಗಿ ಬಿಎಸ್’ವೈಗೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ನ್ಯಾ. ಅರವಿಂದ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.