‘ಸರ್ಕಾರ ಇದ್ರೆ ಕೆಲಸ ಮಾಡ್ತಿವಿ.. ಇಲ್ಲಾ ಮನೆಗೆ ಹೋಗ್ತಿವಿ’ ಸಚಿವರಿಂದಲೇ ಎಂಥಾ ಹೇಳಿಕೆ

Published : Jul 01, 2019, 07:40 PM ISTUpdated : Jul 01, 2019, 07:43 PM IST
‘ಸರ್ಕಾರ ಇದ್ರೆ ಕೆಲಸ ಮಾಡ್ತಿವಿ.. ಇಲ್ಲಾ ಮನೆಗೆ ಹೋಗ್ತಿವಿ’ ಸಚಿವರಿಂದಲೇ ಎಂಥಾ ಹೇಳಿಕೆ

ಸಾರಾಂಶ

ಒಂದು ಕಡೆ ದೋಸ್ತಿ ಸರಕಾರಕ್ಕೆ ರಾಜೀನಾಮೆ ಕಾಟ ಆರಂಭವಾಗಿದ್ದರೆ ಇಲ್ಲೊಂದು ಕಡೆ ಸಚಿವರು ನಮಗೆ ಏನೂ ಸಂಬಂಧವೇ ಇಲ್ಲ ಎಂಬ ರೀತಿ ಮಾತನಾಡುತ್ತಿದ್ದಾರೆ.

ತುಮಕೂರು[ಜು. 01] ಸರ್ಕಾರಕ್ಕೆ ಏನಾದ್ರೂ ನಮಗೇನು ಬೇಜಾರಿಲ್ಲ,  ಇದ್ರೆ ಕೆಲಸ ಮಾಡ್ತಿವಿ,,, ಇಲ್ಲಾ ಅಂದ್ರೆ ಮನೆಗೆ ಹೋಗ್ತಿವಿ.. ಹೀಗೆ ಹೇಳಿದ್ದು ಶಿಕ್ಷಣ ಸಚಿವ  ಎಸ್.ಆರ್.ಶ್ರೀನಿವಾಸ್.

ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ರೀನಿವಾಸ್,  ಸರ್ಕಾರ ಹೋದರೆ ನನಗೆ ಬೇಜಾರಾಗಲ್ಲ. ಸರ್ಕಾರದಲ್ಲಿ ಒಂದೇ ಮನಸ್ಥಿತಿಯವರು ಇರಲ್ಲ. ಹಾಗಾದಾಗ ಇಂಥ ಪರಿಸ್ಥಿತಿ ಉದ್ಭವವಾಗುತ್ತದೆ ಎಂದು ಹೇಳಿದರು.

ರಾಜೀನಾಮೆ ಪರ್ವಕ್ಕೆ 5 ಕಾರಣ? ಕಾಣದ ‘ಕೈ’ ಯಾವುದೂ ಇಲ್ಲ!

ಸರ್ಕಾರ  ಉರುಳುವ ಪ್ರಶ್ನೆಯೇ ಇಲ್ಲ. ಇವೆಲ್ಲ ಮಾಧ್ಯಮದವರ  ಸೃಷ್ಟಿ ಅಷ್ಟೆ ಎಂದು  ತುಮಕೂರಿನಲ್ಲಿ ಶಿಕ್ಷಣ ಸಚಿವರು ಹೇಳಿಕೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ