ಸರ್ಕಾರ ಉಳಿಸಲು ದೋಸ್ತಿಗಳು ಮಾಡಿದ ಕಡೇ ಪ್ಲಾನ್

Published : Jul 22, 2019, 07:26 AM IST
ಸರ್ಕಾರ ಉಳಿಸಲು ದೋಸ್ತಿಗಳು ಮಾಡಿದ ಕಡೇ ಪ್ಲಾನ್

ಸಾರಾಂಶ

ರಾಜ್ಯ ರಾಜಕೀಯ ಪ್ರಹಸನ ನಡೆಯತ್ತಿದ್ದು, ವಿಶ್ವಾಸಮತ ಯಾಚನೆ ಇಂದು ನಡೆಯುವ ಸಾಧ್ಯತೆ ಇದೆ. ಈ ವೇಳೆ ಸರ್ಕಾರ ಉಳಿಯುತ್ತಾ, ಉರುಳುತ್ತಾ ಎನ್ನುವ ಕುತೂಹಲ ಮೂಡಿದ್ದು, ಇದೇ ವೇಳೆ ದೋಸ್ತಿ ನಾಯಕರು ತಮ್ಮ ಕಡೇ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು [ಜು.22] :  ಸೋಮವಾರ ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಭಾನುವಾರ ಅತೃಪ್ತ ಶಾಸಕರನ್ನು ಮನವೊಲಿಸುವಕೆಲಸ ಯತ್ನ ನಡೆಸಿದರು. 

ರಾಜೀನಾಮೆ ನೀಡಿರುವ ಶಾಸಕ ಆನಂದ್‌ಸಿಂಗ್ ಅವರನ್ನು ಸಂಬಂಧಿಕರ ನೆರವಿನಿಂದ ಮನವೊಲಿಸುವ ಯತ್ನ ಮಾಡಲಾಯಿತು. ಮುಂಬೈನಲ್ಲಿರುವ ಶಾಸಕರ ಸಂಪರ್ಕಕ್ಕೂ ಯತ್ನಿಸಲಾಯಿತು. ಆಸ್ಪತ್ರೆಯಲ್ಲಿರುವ ಬಳ್ಳಾರಿ ಶಾಸಕ ನಾಗೇಂದ್ರರನ್ನು ಸದನಕ್ಕೆ ಕರೆತರಲು ಯೋಜಿಸಲಾಗಿದೆ. 

ಇನ್ನೊಂದೆಡೆ ತಟಸ್ಥರಾಗಿರುವುದಾಗಿ ಹೇಳಿದ್ದ ಬಿಎಸ್ಪಿ ಶಾಸಕ ಮಹೇಶ್ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮತ ಹಾಕುವಂತೆ ಬಿಎಸ್ಪಿ ವರಿಷ್ಠೆ ಮಾಯಾವತಿಯವರು ಸೂಚಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ