ವಿಧಾನಸೌಧದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ.. ಪೋಟೋಗಳೇ ಕತೆ ಹೇಳ್ತವೆ

Published : Jul 18, 2019, 11:37 PM ISTUpdated : Jul 19, 2019, 04:21 AM IST
ವಿಧಾನಸೌಧದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ.. ಪೋಟೋಗಳೇ ಕತೆ ಹೇಳ್ತವೆ

ಸಾರಾಂಶ

ವಿಶ್ವಾಸಮತ ಸಾಬೀತಿಗೆ ರಾಜ್ಯಪಾಲರು ಶುಕ್ರವಾರ ಮಧ್ಯಾಹ್ನ 1.30ರವರೆಗೆ ಅವಕಾಶ ನೀಡಿದ್ದಾರೆ. ಸದನವನ್ನು ಶುಕ್ರವಾರಕ್ಕೆ ಮುಂದೂಡಿದ ನಂತರ ಬಿಜೆಪಿ ಶಾಸಕರು ಮಾತ್ರ ವಿಧಾನಸಭೆ ಬಿಟ್ಟು ಹೊರಗೆ ಹೋಗಿಲ್ಲ.  ಗುರುವಾರ ರಾತ್ರಿಯನ್ನು ಬಿಜೆಪಿ ಶಾಸಕರು ವಿಧಾನಸೌಧದಲ್ಲೇ ಕಳೆದಿದ್ದಾರೆ. ಅಲ್ಲಿಯೇ ಚಾಪೆ ದಿಂಬು ಹಾಕಿಕೊಂಡು ನಿದ್ರಿಸಿದ್ದಾರೆ.

ಬೆಂಗಳೂರು[ಜು. 18]  ಗುರುವಾರದ ಇಡೀ ದಿನದ ಕಲಾಪ, ಗಲಾಟೆ ಗೊಂದಲದಲ್ಲೇ ಕೊನೆಯಾಗಿದೆ. ಸ್ಪೀಕರ್ ಮತ್ತು ಸರಕಾರದ ಕ್ರಮ ವಿರೋಧಿಸಿ ಬಿಜೆಪಿ ಶಾಸಕರೆಲ್ಲರೂ ವಿಧಾನಸೌಧದಲ್ಲೇ ಧರಣಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದಿಯಾಗಿ ಎಲ್ಲ ಶಾಸಕರು ವಿಧಾನಸೌಧದಲ್ಲಿಯೇ  ನಿದ್ರಿಸುತ್ತಿದ್ದಾರೆ ಒಟ್ಟಿನಲ್ಲಿ ರಾಜಕಾರಣದ ಹೈಡ್ರಾಮಕ್ಕೆ ಮಾತ್ರ ಕರ್ನಾಟಕದಲ್ಲಿ ಸದ್ಯಕ್ಕೆ ಕೊನೆ ಕಾಣುತಿಲ್ಲ. ಸುದ್ದಿಯಲ್ಲಿ ಏನ್ ಮಜಾ ಇಲ್ಲ .. ಪೋಟೋ ನೋಡ್ಕಂಡು ಬನ್ನಿ..

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಟ್ರಂಪ್ ಮಾತ್ರವಲ್ಲ, ಕ್ಲಿಂಟನ್, ಬಿಲ್ ಗೇಟ್ಸ್ ಕೂಡ..' ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಫೋಟೋಗಳು ರಿಲೀಸ್
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!