
ಬೆಂಗಳೂರು[ಜು. 18] ಗುರುವಾರದ ಇಡೀ ದಿನದ ಕಲಾಪ, ಗಲಾಟೆ ಗೊಂದಲದಲ್ಲೇ ಕೊನೆಯಾಗಿದೆ. ಸ್ಪೀಕರ್ ಮತ್ತು ಸರಕಾರದ ಕ್ರಮ ವಿರೋಧಿಸಿ ಬಿಜೆಪಿ ಶಾಸಕರೆಲ್ಲರೂ ವಿಧಾನಸೌಧದಲ್ಲೇ ಧರಣಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದಿಯಾಗಿ ಎಲ್ಲ ಶಾಸಕರು ವಿಧಾನಸೌಧದಲ್ಲಿಯೇ ನಿದ್ರಿಸುತ್ತಿದ್ದಾರೆ ಒಟ್ಟಿನಲ್ಲಿ ರಾಜಕಾರಣದ ಹೈಡ್ರಾಮಕ್ಕೆ ಮಾತ್ರ ಕರ್ನಾಟಕದಲ್ಲಿ ಸದ್ಯಕ್ಕೆ ಕೊನೆ ಕಾಣುತಿಲ್ಲ. ಸುದ್ದಿಯಲ್ಲಿ ಏನ್ ಮಜಾ ಇಲ್ಲ .. ಪೋಟೋ ನೋಡ್ಕಂಡು ಬನ್ನಿ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.