ಸಾಕಪ್ಪ ಸಾಕು.... ನಾನೂ ಬಂದೆ...! ಬಂಡಾಯ ಶಾಸಕರ ಬೆನ್ನಲ್ಲೇ ಡಿಕೆಶಿಯೂ ಮುಂಬೈಗೆ!

Published : Jul 08, 2019, 07:06 PM IST
ಸಾಕಪ್ಪ ಸಾಕು.... ನಾನೂ ಬಂದೆ...! ಬಂಡಾಯ ಶಾಸಕರ ಬೆನ್ನಲ್ಲೇ  ಡಿಕೆಶಿಯೂ ಮುಂಬೈಗೆ!

ಸಾರಾಂಶ

ಬೆಳಗ್ಗೆ ಪಕ್ಷೇತರ ಶಾಸಕ ಎಚ್. ನಾಗೇಶ್ ಮುಂಬೈಗೆ ತೆರಳಿದ ಬೆನ್ನಲ್ಲೇ, ಸಂಜೆ ಮತ್ತೊಬ್ಬ ಶಾಸಕ ಆರ್. ಶಂಕರ್ ಮುಂಬೈ ವಿಮಾನ ಹತ್ತಿದ್ದಾರೆ.  

ಬೆಂಗಳೂರು (ಜು.08): ಒಬ್ಬರ ಹಿಂದೆ ಇನ್ನೊಬ್ಬ ಶಾಸಕರು ರಾಜೀನಾಮೆ ಕೊಡುತ್ತಲೇ ಇದ್ದಾರೆ. ಮೈತ್ರಿ ನಾಯಕರ ಮಾತಿಗೆ ಕಿವಿಗೊಡಲು ಯಾವ ಶಾಸಕನೂ ಸಿದ್ಧನಿಲ್ಲ. 

ಬೆಳಗ್ಗೆ ಪಕ್ಷೇತರ ಶಾಸಕ, ಸಚಿವ ಎಚ್. ನಾಗೇಶ್ ಮುಂಬೈಗೆ ತೆರಳಿದ ಬೆನ್ನಲ್ಲೇ, ಸಂಜೆ ಮತ್ತೊಬ್ಬ ಶಾಸಕ ಆರ್. ಶಂಕರ್ ಮುಂಬೈ ವಿಮಾನ ಹತ್ತಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಖುದ್ದು ಮುಂಬೈಗೆ ಹೊರಟಿರುವುದು ಕುತೂಹಲ ಹುಟ್ಟುಹಾಕಿದೆ.

ಈಗಾಗಲೇ ಮೈತ್ರಿ ಪಕ್ಷಗಳ 14 ಹಾಗೂ ಇಬ್ಬರು ಪಕ್ಷೇತರ  ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ಇಲ್ಲಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ