ಸರ್ಕಾರದ ಏಜೆಂಟ್ ರೀತಿ ಸ್ಪೀಕರ್ ವರ್ತನೆ: ಶೋಭಾ

Published : Jul 20, 2019, 10:43 AM IST
ಸರ್ಕಾರದ ಏಜೆಂಟ್ ರೀತಿ ಸ್ಪೀಕರ್ ವರ್ತನೆ: ಶೋಭಾ

ಸಾರಾಂಶ

ಎಚ್.ಡಿ. ಕುಮಾರಸ್ವಾಮಿ ಮೊದಲು ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದರು| ಸರ್ಕಾರದ ಏಜೆಂಟ್ ರೀತಿ ಸ್ಪೀಕರ್ ವರ್ತನೆ: ಶೋಭಾ| 

ಮೈಸೂರು[ಜು.20]: ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೊದಲು ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದರು. ಈಗ ಬಹುಮತ ಸಾಬೀತುಪಡಿಸದೆ ಕಾಲಹರಣ ಮಾಡುತ್ತಿದ್ದಾರೆ. ಮತ್ತೊಂದೆಡೆ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿಗೂ ಸರ್ಕಾರ ಯಾವುದೇ ಬೆಲೆ ನೀಡುತ್ತಿಲ್ಲ. ರಾಜ್ಯಪಾಲರ ನಿರ್ದೇಶನವನ್ನೂ ಪಾಲಿಸುತ್ತಿಲ್ಲ. ವಿನಾಕಾರಣ ನಿಧಾನ ಮಾಡುವ ಮೂಲಕ ಸ್ಪೀಕರ್ ಕಾಂಗ್ರೆಸ್ ಹಾಗೂ ಸರ್ಕಾರದ ತಾಳಕ್ಕೆ ತಕ್ಕಂತೆ ವರ್ತಿಸುತ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ: ಭಕ್ತರ ನಿಯಂತ್ರಣಕ್ಕೆ ಖುದ್ದು ಫೀಲ್ಡ್‌ಗಿಳಿದ ಎಸ್ಪಿ; ಚೇರ್ ಮೇಲೆಯೇ ಸಾಗಿತು ಕಚೇರಿ ಕೆಲಸ!
ಟ್ರಂಪ್ ಓಲೈಕೆಗೆ ಪಾಕಿಸ್ತಾನದ ಬಿಲ್ಡಪ್ ನೋಡಿ! ಅಮೆರಿಕದ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ಕೋಟಿ ಕೋಟಿ ಹಣ ವ್ಯಯ!