
ಬೆಂಗಳೂರು(ಜು. 10) ತಮ್ಮ ಶಾಸಕರನ್ನು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿದ್ದು ಅವರನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ನಂತರ ಸೋಶಿಯಲ್ ಮೀಡಿಯಾ ಸಹ ಅದೆ ತೆರನಾದ ಪ್ರತಿಕ್ರಿಯೆ ನೀಡಿದೆ.
ಶಾಸಕರು ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿಲ್ಲ. ಅವರನ್ನು ಹಣ, ಹುದ್ದೆ ಸೇರಿದಂತೆ ವಿವಿಧ ಆಮಿಷ ನೀಡಿ ಕಿಡ್ನಾಪ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪ ಸೋಶಿಯಲ್ ಮೀಡಿಯಾದಲ್ಲಿ #BJPKidnapsMLAs ಟ್ರೆಂಡ್ ಆಗಲು ಕಾರಣವಾಗಿದೆ.
ಕಾನೂನು ಮೇಷ್ಟ್ರಿಗೆ ವ್ಯಾಕರಣ ಮೇಷ್ಟ್ರ ಸಂವಿಧಾನ ಪಾಠ!
ಶಾಸಕರು ಅವರದ್ದೇ ಆದ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿ ಹೋಗಿದ್ದೆ ಆದಲ್ಲಿ ಬಿಜೆಪಿ ನಾಯಕರು ಅವರನ್ನು ಯಾಕೆ ಕಾಯಬೇಕು? ಅಮಿತ್ ಶಾ ಮತ್ತು ಯಡಿಯೂರಪ್ಪ ರಾಜಕಾರಣವನ್ನು ಮಾಫಿಯಾವನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.