
ಬೆಂಗಳೂರು (ಜು.12): ಅತಂತ್ರ ಪರಿಸ್ಥಿತಿಯಲ್ಲಿ ದಿನ ದೂಡುತ್ತಿರುವ ಮೈತ್ರಿ ಸರ್ಕಾರ, ವಿಶ್ವಾಸ ಮತಯಾಚನೆಯ ಅಸ್ತ್ರ ಪ್ರಯೋಗಿಸಿದೆ. ಅತ್ತ ಬಂಡಾಯವೆದ್ದಿರುವ ಶಾಸಕರು ಮುಂಬೈ, ಹೈದ್ರಾಬಾದ್ ಹೋಟೆಲ್ಗಳಿಗೆ ಸೇರಿಕೊಂಡಿದ್ದಾರೆ. ಇತ್ತ ಬಿಜೆಪಿಯೂ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ.
ಶಾಸಕರ ರಾಜೀನಾಮೆ ಅಂಗೀಕಾರ ವಿಚಾರ ಸ್ಪೀಕರ್ ಅಂಗಳದಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇನ್ನೊಂದು ಕಡೆ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಮೈತ್ರಿ ಸರ್ಕಾರ ಖುದ್ದಾಗಿ ವಿಶ್ವಾಸಮತ ಯಾಚನೆಗೆ ಹೊರಟಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.
ಈ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೀವೇ ನೋಡಿ....
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.