ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡಕ್ಕೆ ರಾಜಿನಾಮೆ

Published : Jan 22, 2017, 07:52 AM ISTUpdated : Apr 11, 2018, 12:35 PM IST
ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡಕ್ಕೆ ರಾಜಿನಾಮೆ

ಸಾರಾಂಶ

ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಎಂ.​​ಬಿ ಪಾಟೀಲ್​ ವರ್ತನೆಯಿಂದ ಬೇಸತ್ತು ರಾಜೀನಾಮೆ  ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಜ.22): ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಎಂ.​​ಬಿ ಪಾಟೀಲ್​ ವರ್ತನೆಯಿಂದ ಬೇಸತ್ತು ರಾಜೀನಾಮೆ  ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಎರಡೂವರೆ ದಶಕಗಳಿಂದ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಮೋಹನ್ ​ಕಾತರಿಕಿ  ಜಲ ವಿವಾದಗಳ ಕುರಿತು ಕರ್ನಾಟಕ ಪರ ವಾದ ಮಂಡನೆ  ಮಾಡುತ್ತಿದ್ದರು. ಕಾವೇರಿ, ಕೃಷ್ಣ, ಮಹದಾಯಿ ಜಲ ವಿವಾದಗಳಲ್ಲಿ ವಾದ ಮಂಡಿಸಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!