ಕೋಡಿಮಠದ ಶ್ರೀಗಳು ಹೇಳಿದ ನಾಡಿನ ಭವಿಷ್ಯ

Published : Apr 28, 2019, 11:33 AM IST
ಕೋಡಿಮಠದ ಶ್ರೀಗಳು ಹೇಳಿದ ನಾಡಿನ ಭವಿಷ್ಯ

ಸಾರಾಂಶ

ನಾಡಿನ ಬಗ್ಗೆ ಕೋಡಿ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ವರು ಹೇಳಿರುವುದೇನು..?

ಬೆಳಗಾವಿ: ಈ ವರ್ಷ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುತ್ತದೆ. ನೀರು ಎಲ್ಲ ಕಡೆ ಹರಿದಾಡುತ್ತದೆ. ಗಾಳಿ ಬೀಸುತ್ತದೆ. ಶೀತಬಾಧೆಯಿಂದ ರೋಗ ಬರುವ ಅವಕಾಶ ಹೆಚ್ಚಿದೆ. 

ದೇಶದಲ್ಲಿನ ಭಯೋತ್ಪಾದನೆಗೆ ಶೀಘ್ರ ಕಡಿವಾಣ ಬೀಳಲಿದೆ ಎಂದು ಹಾರನಹಳ್ಳಿ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. 

ಶನಿವಾರ ಬೆಳಗಾವಿ ನಗರದ ಲಕ್ಷ್ಮೆ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಸನ್ಮಾನ ಸ್ವೀಕರಿಸಿದ ಶ್ರೀಗಳು, ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತಾಪಿ ಜನ ತತ್ತರಿಸಿ ಹೋಗಿದ್ದಾರೆ. ಈ ವರ್ಷ ಸಾಕಷ್ಟು ಮಳೆ, ಬೆಳೆ ಆಗುತ್ತದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ದೇಶ ಸಮೃದ್ಧಿಯಿಂದ ಇರುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ